
ತಾಲ್ಲೂಕಿನ ಕಾಟೇಹಳ್ಳಿ ಗ್ರಾಮದ ಭರತ್ (28) ಹಾಗೂ ಪ್ರಕಾಶ್ (30) ಮೃತರು. ಶನಿವಾರ ಮಧ್ಯಾಹ್ನ ಸಮಯದಲ್ಲಿ ಈ ಘಟನೆ ನಡೆದಿದೆ.ಎತ್ತಿನಹೊಳೆ ಯೋಜನೆಯ ಪೈಪ್ ಲೈನ್ ಹಾದು ಹೋಗಿರುವ ಸ್ಥಳದ ಸಮೀಪ, ಹೇಮಾವತಿ ನದಿಯಲ್ಲಿ ಮುಳುಗಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಗೆ ಸಾಗಿಸಲಾಗಿದೆ.